*ಗಂಗಾವತಿ* : ನಗರದ 6 ನೇ ವಾರ್ಡ್ ನ ರೈತ ಆಲಯ್ಯಸ್ವಾಮಿ ಶಾಸ್ತ್ರಿಮಠ ಇವರ ಸುಪುತ್ರ ವಿನಯ ಶಾಸ್ತ್ರಿಮಠ ಪಿಯುಸಿ ವಿಜ್ಞಾನ ವಿಭಾದಲ್ಲಿ ಶೇ.94 ರಷ್ಟು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾನೆ.ಇತ್ತೀಚಿನ ವರದಿ ಪ್ರಕಾರ ಉತ್ತರ ಕರ್ನಾಟಕ ಭಾಗದಲ್ಲಿ ವಿಷೇಶವಾಗಿರೈತರ ಮಕ್ಕಳು ಸಾಧನೆ ಮಾಡುತ್ತಿರುವುದು ಗಮನಾರ್ಹ ಸಂಗತಿಯಾಗಿದೆ.ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ, ಹಾಗೂ ಪಿಯುಸಿ ವಿಭಾಗಗಳಲ್ಲಿ ಸುಮಾರು ರೈತರ ಮಕ್ಕಳೇ ಮೆಲುಗೈ ಸಾಧಿಸಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯಾಗಿದೆ.ನಗರದ ಕೊಟ್ಟೂರುಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದು, ಎಸ್.ಎಸ್.ಎಲ್.ಸಿಯಲ್ಲಿ ಪರೀಕ್ಷೆಯಲ್ಲಿಯು ವಿನಯ್ ಶೇ.94.56 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುವುದು ಸ್ಮರಿಸಲೇಬೇಕು.ಈ ವಿದ್ಯಾರ್ಥಿಯು ಜುಲೈ ನಗರದ ಶ್ರೀವಿದ್ಯಾನಿಕೇತನ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತಿದ್ದು, ಕಾಲೇಜ್ ಉಪನ್ಯಾಸಕರ ಉತ್ತಮ ಬೋಧನೆ ಹಾಗೂ ಪ್ರಾಚಾರ್ಯರ ಸಹಕಾರದಿಂದ ಉತ್ತಮ ಅಂಕಗಳಿಸಲು ಸಹಕಾರಿಯಾಗಿದೆ ಎಂದು ವಿನಯ್ ಪತ್ರಿಕೆಗೆ ತಿಳಿಸಿದ್ದಾನೆ.ಈ ವಿದ್ಯಾರ್ಥಿಯ ಸಾಧನೆಗೆ ಪಾಲಕರು, ಸ್ನೇಹಿತರು ಹಾಗೂ ಕಾಲೇಜ್ ಆಡಳಿತ ಮಂಡಳಿಯವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
Related Posts
ಐತಿಹಾಸಿಕ ಕಟ್ಟಡವನ್ನು ಅಳುವಿನ ಹಂಚಿಗೆ ತಲುಪುತ್ತಿದ್ದು, ಕಾಯಕಲ್ಪ ನೀಡಿ ಉಳಿಸಿಕೊಳ್ಳುವ ಕೆಲಸವಾಗಬೇಕಿದೆ.
*ವಿಜಯಪುರ*|ವಿದ್ಯಾ ಕೇಂದ್ರವಾಗಿ ಸಾವಿರಾರು ಮಕ್ಕಳಿಗೆ ಅಕ್ಷರ ಜ್ಞಾನ ನೀಡಿದ ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಸರ್ಕಾರಿ ಗಂಡು ಮಕ್ಕಳ ಶಾಲಾ ಕಟ್ಟಡ ಪಾಲು ಬಿದ್ದಿದೆ. ಬ್ರಿಟಿಷ್ ಆಡಳಿತ ಅವಧಿಯಲ್ಲಿ…
12 ವರ್ಷದ ನಂತರ ಮೊದಲ ಬಾರಿ ಗ್ರಾಮದಲ್ಲಿ ಬಕ್ರೀದ್ ಹಬ್ಬದ ನಮಾಜ್.ಸಂತಸದಿಂದ ನುಡಿದ ಜನತೆ
12 ವರ್ಷದ ನಂತರ ಮೊದಲ ಬಾರಿ ಗ್ರಾಮದಲ್ಲಿ ಬಕ್ರೀದ್ ಹಬ್ಬದ ನಮಾಜ್.ಸಂತಸದಿಂದ ನುಡಿದ ಜನತೆ “ಕೊಪ್ಪಳ ಜಿಲ್ಲೆ, ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ 12 ವರ್ಷದ ನಂತರ…
ಶಿರಹಟ್ಟಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಭೆ ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರಕುವಲ್ಲಿ ವಿಳಂಬ ಬೇಡ : ಬಿ.ಬಿ.ಅಸೂಟಿ
ಗದಗ (ಕರ್ನಾಟಕ ವಾರ್ತೆ) ಜೂನ್ 26: ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬAಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು…