ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸಿಎಂ

ದಹಲಿಯಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಇವರನ್ನು ಇಂದು ಮಂಗಳವಾರ ರಾಷ್ಟ್ರಪತಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡುವ ಮೂಲಕ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಸಚೀವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾಜ್೯, ಎಚ್.ಸಿ.ಮಹಾದೇವಪ್ಪ ಉಪಸ್ಥಿತರಿದ್ದರು.

*ವರದಿ*✍️ಚಂದ್ರಶೇಖರ ಸೋಮಣ್ಣವರ

Leave a Reply

Your email address will not be published. Required fields are marked *