ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನಲ್ಲಿ ನಗರದ ಗುರುವಾರರಂದು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮೃತ್ಯುಂಜಯ ರಕ್ತದಾನಿಗಳ ಬಳಗದ ವತಿಯಿಂದ ಸಸಿಗಳನ್ನು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಯವಿವೇಕಾನಂದ ಶಾಲೆ,ರಾಣಿ…
ಗದಗ (ಕರ್ನಾಟಕ ವಾರ್ತೆ) ಜೂನ್ 26: ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬAಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು…
ಕ್ರೀಡೆ ಇಲ್ಲದ ಜೀವನ ಕೀಡೆ ತಿಂದ ಹಣ್ಣಿನಂತೆ : ಅಯ್ಯಪ್ಪ ಸುರುಳ ಕುಷ್ಟಗಿ : ವಿದ್ಯಾರ್ಥಿಗಳ ಜೀವನದಲ್ಲಿ ಕ್ರೀಡೆ ಅತ್ಯವಶ್ಯಕವಾಗಿದ್ದು, ದೈಹಿಕ ಬೆಳವಣಿಗೆಗೆ ಕ್ರೀಡೆ ಅತ್ಯಮೂಲ್ಯವಾಗಿದೆ. ಹಾಗಾಗಿ…